BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more