BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more