BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more