BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

Published : May 27, 2022, 11:58 AM IST

*  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಸೇತುವೆ ಕಾಮಗಾರಿ
*  ಸರ್ಕಸ್‌ ಮಾಡಿಕೊಂಡೇ ಶಾಲೆಗೆ ತೆರಳುವ ಮಕ್ಕಳು
*  ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆ 
 

ಉತ್ತರ ಕನ್ನಡ(ಮೇ.27):  ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಎಲ್ಲರೂ ಈ ಸೇತುವೆ ಮೇಲೆ ನಡೆದಾಡೋವಾಗ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ನಡೆದಿದೆ. ಮಕ್ಕಳಂತೂ ಶಾಲೆಗೆ ತೆರಳಬೇಕಾದರೆ ಸರ್ಕಸ್‌ ಮಾಡಿಕೊಂಡೇ ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆಯಾಗಿದೆ. ಹೀಗಾಗಿನ ಅಧಿಖಾರಿಗಳು, ಜನಪ್ರತಿನಿಧಿಗಳಿಗೆ ಇಲ್ಲಿನ ಜನತೆ ಪ್ರತಿ ದಿನ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದಾರೆ. ಸ್ವಲ್ಪ ಯಾಮಾರಿದ್ರೂ ಜನರ ಜೀವಕ್ಕೆ ಅಪಾಯವಾಗುತ್ತೆ. 

ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!