BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

Published : May 27, 2022, 11:58 AM IST

*  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಸೇತುವೆ ಕಾಮಗಾರಿ
*  ಸರ್ಕಸ್‌ ಮಾಡಿಕೊಂಡೇ ಶಾಲೆಗೆ ತೆರಳುವ ಮಕ್ಕಳು
*  ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆ 
 

ಉತ್ತರ ಕನ್ನಡ(ಮೇ.27):  ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಎಲ್ಲರೂ ಈ ಸೇತುವೆ ಮೇಲೆ ನಡೆದಾಡೋವಾಗ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ನಡೆದಿದೆ. ಮಕ್ಕಳಂತೂ ಶಾಲೆಗೆ ತೆರಳಬೇಕಾದರೆ ಸರ್ಕಸ್‌ ಮಾಡಿಕೊಂಡೇ ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆಯಾಗಿದೆ. ಹೀಗಾಗಿನ ಅಧಿಖಾರಿಗಳು, ಜನಪ್ರತಿನಿಧಿಗಳಿಗೆ ಇಲ್ಲಿನ ಜನತೆ ಪ್ರತಿ ದಿನ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದಾರೆ. ಸ್ವಲ್ಪ ಯಾಮಾರಿದ್ರೂ ಜನರ ಜೀವಕ್ಕೆ ಅಪಾಯವಾಗುತ್ತೆ. 

ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?