ಮಂತ್ರಾಲಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ನೀರು: ಮದುವೆಗೆ ಬಂದಿದ್ದವರಿಗೆ ಫಜೀತಿ..!

ಮಂತ್ರಾಲಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ನೀರು: ಮದುವೆಗೆ ಬಂದಿದ್ದವರಿಗೆ ಫಜೀತಿ..!

Published : Jun 27, 2021, 03:36 PM ISTUpdated : Jun 27, 2021, 03:55 PM IST

* ಆಂಧ್ರಪ್ರದೇಶದಲ್ಲೂ ಮುಂದುವರಿದ ಮಳೆ
* ನೀರಿನಲ್ಲಿ ತೇಲಾಡುತ್ತಿರುವ ಬೈಕ್‌-ಕಾರುಗಳು
* ಮಳೆಯ ಅವಾಂತರದಿಂದ ಜನಜೀವ ಸಂಪೂರ್ಣ ಅಸ್ತವ್ಯಸ್ತ

ರಾಯಚೂರು(ಜೂ.27): ನೆರೆಯ ಆಂಧ್ರಪ್ರದೇಶದಲ್ಲೂ ಕೂಡ ವರುಣನ ಅಬ್ಬರ ಜೋರಾಗಿದೆ. ಮಂತ್ರಾಲಯದ ಕಲ್ಯಾಣ ಮಂಟಪಕ್ಕೆ ಮಳೆ ನೀರು ನುಗ್ಗಿದ ಪರಿಣಾಮ ಮದುಗೆ ಬಂದವರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಅಪಾರ ಪ್ರಮಾಣದ ನೀರು ಬಂದಿದ್ದರಿಂದ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳು ನೀರಿನಲ್ಲಿ ತೇಲಾಡುತ್ತಿವೆ. ಇನ್ನೂ ಮಂತ್ರಾಲಯದಲ್ಲಿರುವ ಕರ್ನಾಟಕ ಭವನಕ್ಕೂ ಕೂಡ ನೀರು ನುಗ್ಗಿದೆ. ಮಳೆಯ ಅವಾಂತರದಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!