ಮಂತ್ರಾಲಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ನೀರು: ಮದುವೆಗೆ ಬಂದಿದ್ದವರಿಗೆ ಫಜೀತಿ..!

ಮಂತ್ರಾಲಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ನೀರು: ಮದುವೆಗೆ ಬಂದಿದ್ದವರಿಗೆ ಫಜೀತಿ..!

Suvarna News   | Asianet News
Published : Jun 27, 2021, 03:36 PM ISTUpdated : Jun 27, 2021, 03:55 PM IST

* ಆಂಧ್ರಪ್ರದೇಶದಲ್ಲೂ ಮುಂದುವರಿದ ಮಳೆ
* ನೀರಿನಲ್ಲಿ ತೇಲಾಡುತ್ತಿರುವ ಬೈಕ್‌-ಕಾರುಗಳು
* ಮಳೆಯ ಅವಾಂತರದಿಂದ ಜನಜೀವ ಸಂಪೂರ್ಣ ಅಸ್ತವ್ಯಸ್ತ

ರಾಯಚೂರು(ಜೂ.27): ನೆರೆಯ ಆಂಧ್ರಪ್ರದೇಶದಲ್ಲೂ ಕೂಡ ವರುಣನ ಅಬ್ಬರ ಜೋರಾಗಿದೆ. ಮಂತ್ರಾಲಯದ ಕಲ್ಯಾಣ ಮಂಟಪಕ್ಕೆ ಮಳೆ ನೀರು ನುಗ್ಗಿದ ಪರಿಣಾಮ ಮದುಗೆ ಬಂದವರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಅಪಾರ ಪ್ರಮಾಣದ ನೀರು ಬಂದಿದ್ದರಿಂದ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳು ನೀರಿನಲ್ಲಿ ತೇಲಾಡುತ್ತಿವೆ. ಇನ್ನೂ ಮಂತ್ರಾಲಯದಲ್ಲಿರುವ ಕರ್ನಾಟಕ ಭವನಕ್ಕೂ ಕೂಡ ನೀರು ನುಗ್ಗಿದೆ. ಮಳೆಯ ಅವಾಂತರದಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!