ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

Suvarna News   | Asianet News
Published : May 25, 2020, 12:51 PM ISTUpdated : May 25, 2020, 01:00 PM IST

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಧಾರವಾಡ(ಮೇ.25): ಧಾರವಾಡ ಜಿಲ್ಲಾಡಳಿತಕ್ಕೆ ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರ ಬಗ್ಗೆ ಹೊಸ ತಲೆನೋವು ಶುರುವಾಗಿದೆ. ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳದೇ 319 ಮಂದಿ ಎಸ್ಕೇಪ್ ಆಗಿದ್ದು, ಇದೀಗ ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ.

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಸಾಮಾಜಿಕ ಜವಾಬ್ದಾರಿ ಮರೆತು ಜಿಲ್ಲಾಡಳಿತದ ಪಾಲಿಗೆ ಇವರೆಲ್ಲ ಹೊಸ ತಲೆನೋವು ತಂದಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!