ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

Published : May 25, 2020, 12:51 PM ISTUpdated : May 25, 2020, 01:00 PM IST

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಧಾರವಾಡ(ಮೇ.25): ಧಾರವಾಡ ಜಿಲ್ಲಾಡಳಿತಕ್ಕೆ ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರ ಬಗ್ಗೆ ಹೊಸ ತಲೆನೋವು ಶುರುವಾಗಿದೆ. ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳದೇ 319 ಮಂದಿ ಎಸ್ಕೇಪ್ ಆಗಿದ್ದು, ಇದೀಗ ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ.

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಸಾಮಾಜಿಕ ಜವಾಬ್ದಾರಿ ಮರೆತು ಜಿಲ್ಲಾಡಳಿತದ ಪಾಲಿಗೆ ಇವರೆಲ್ಲ ಹೊಸ ತಲೆನೋವು ತಂದಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?