ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

ಧಾರವಾಡಕ್ಕೆ ಹೊರ ರಾಜ್ಯ ಪ್ರಯಾಣಿಕರ ಟೆನ್ಷನ್..!

Suvarna News   | Asianet News
Published : May 25, 2020, 12:51 PM ISTUpdated : May 25, 2020, 01:00 PM IST

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಧಾರವಾಡ(ಮೇ.25): ಧಾರವಾಡ ಜಿಲ್ಲಾಡಳಿತಕ್ಕೆ ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರ ಬಗ್ಗೆ ಹೊಸ ತಲೆನೋವು ಶುರುವಾಗಿದೆ. ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳದೇ 319 ಮಂದಿ ಎಸ್ಕೇಪ್ ಆಗಿದ್ದು, ಇದೀಗ ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ.

ಈ ಪ್ರಯಾಣಿಕರೆಲ್ಲಾ ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ನೀಡಿ ಜಿಲ್ಲಾಡಳಿತದ ದಾರಿ ತಪ್ಪಿಸಿದ್ದಾರೆ. ತೆಲಂಗಾಣದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಬೇಕಿತ್ತು.

ಸಾಮಾಜಿಕ ಜವಾಬ್ದಾರಿ ಮರೆತು ಜಿಲ್ಲಾಡಳಿತದ ಪಾಲಿಗೆ ಇವರೆಲ್ಲ ಹೊಸ ತಲೆನೋವು ತಂದಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!