ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

Suvarna News   | Asianet News
Published : Apr 18, 2021, 10:04 AM IST

ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು|ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಶುರುವಾಯ್ತಾ ಆಹಾಕಾರ?| ಬೆಂಗಳೂರು ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೋವಿಡ್‌ ಕೇಸ್‌ಗಳು ದಾಖಲು| 

ಬೆಂಗಳೂರು(ಏ.18): ರಾಜ್ಯದಲ್ಲಿ ನಡೆಯುತ್ತಿರುವ 100 ಕೊರೋನಾ ಟೆಸ್ಟ್‌ನಲ್ಲಿ 11 ಮಂದಿಗೆ ಪಾಸಿಟಿವ್‌ ಬರುತ್ತಿದೆ. ಆ  11 ರಲ್ಲಿ 8 ಮಂದಿ ಬೆಂಗಳೂರಿನವರಾಗಿರುತ್ತಾರೆ. ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೇಸ್‌ಗಳು ದಾಖಲಾಗುತ್ತಿವೆ. ನಗರದಲ್ಲಿರುವ ಎಲ್ಲ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿವೆ. ಐಸಿಯೂಗಳು ಸಿಗೋದು ಕೇವಲ ಪ್ರಭಾವಿ ವ್ಯಕ್ತಿಗಳಿಗಾ?, ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಆಹಾಕಾರ ಶುರುವಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?