ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

Suvarna News   | Asianet News
Published : Apr 18, 2021, 10:04 AM IST

ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು|ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಶುರುವಾಯ್ತಾ ಆಹಾಕಾರ?| ಬೆಂಗಳೂರು ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೋವಿಡ್‌ ಕೇಸ್‌ಗಳು ದಾಖಲು| 

ಬೆಂಗಳೂರು(ಏ.18): ರಾಜ್ಯದಲ್ಲಿ ನಡೆಯುತ್ತಿರುವ 100 ಕೊರೋನಾ ಟೆಸ್ಟ್‌ನಲ್ಲಿ 11 ಮಂದಿಗೆ ಪಾಸಿಟಿವ್‌ ಬರುತ್ತಿದೆ. ಆ  11 ರಲ್ಲಿ 8 ಮಂದಿ ಬೆಂಗಳೂರಿನವರಾಗಿರುತ್ತಾರೆ. ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೇಸ್‌ಗಳು ದಾಖಲಾಗುತ್ತಿವೆ. ನಗರದಲ್ಲಿರುವ ಎಲ್ಲ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿವೆ. ಐಸಿಯೂಗಳು ಸಿಗೋದು ಕೇವಲ ಪ್ರಭಾವಿ ವ್ಯಕ್ತಿಗಳಿಗಾ?, ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಆಹಾಕಾರ ಶುರುವಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!