ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

Published : Apr 18, 2021, 10:04 AM IST

ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು|ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಶುರುವಾಯ್ತಾ ಆಹಾಕಾರ?| ಬೆಂಗಳೂರು ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೋವಿಡ್‌ ಕೇಸ್‌ಗಳು ದಾಖಲು| 

ಬೆಂಗಳೂರು(ಏ.18): ರಾಜ್ಯದಲ್ಲಿ ನಡೆಯುತ್ತಿರುವ 100 ಕೊರೋನಾ ಟೆಸ್ಟ್‌ನಲ್ಲಿ 11 ಮಂದಿಗೆ ಪಾಸಿಟಿವ್‌ ಬರುತ್ತಿದೆ. ಆ  11 ರಲ್ಲಿ 8 ಮಂದಿ ಬೆಂಗಳೂರಿನವರಾಗಿರುತ್ತಾರೆ. ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೇಸ್‌ಗಳು ದಾಖಲಾಗುತ್ತಿವೆ. ನಗರದಲ್ಲಿರುವ ಎಲ್ಲ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿವೆ. ಐಸಿಯೂಗಳು ಸಿಗೋದು ಕೇವಲ ಪ್ರಭಾವಿ ವ್ಯಕ್ತಿಗಳಿಗಾ?, ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಆಹಾಕಾರ ಶುರುವಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?