ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

ಕೊರೋನಾ ರಣಕೇಕೆ: ಸಾವಿನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಬೆಂಗ್ಳೂರು..!

Suvarna News   | Asianet News
Published : Apr 18, 2021, 10:04 AM IST

ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು|ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಶುರುವಾಯ್ತಾ ಆಹಾಕಾರ?| ಬೆಂಗಳೂರು ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೋವಿಡ್‌ ಕೇಸ್‌ಗಳು ದಾಖಲು| 

ಬೆಂಗಳೂರು(ಏ.18): ರಾಜ್ಯದಲ್ಲಿ ನಡೆಯುತ್ತಿರುವ 100 ಕೊರೋನಾ ಟೆಸ್ಟ್‌ನಲ್ಲಿ 11 ಮಂದಿಗೆ ಪಾಸಿಟಿವ್‌ ಬರುತ್ತಿದೆ. ಆ  11 ರಲ್ಲಿ 8 ಮಂದಿ ಬೆಂಗಳೂರಿನವರಾಗಿರುತ್ತಾರೆ. ನಗರದಲ್ಲಿ ಪ್ರತಿ ನಿಮಿಷಕ್ಕೆ 7 ಹೊಸ ಕೇಸ್‌ಗಳು ದಾಖಲಾಗುತ್ತಿವೆ. ನಗರದಲ್ಲಿರುವ ಎಲ್ಲ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ತುಂಬಿ ತುಳುಕುತ್ತಿವೆ. ಐಸಿಯೂಗಳು ಸಿಗೋದು ಕೇವಲ ಪ್ರಭಾವಿ ವ್ಯಕ್ತಿಗಳಿಗಾ?, ಬೆಂಗಳೂರಿನಲ್ಲಿ ಆಕ್ಸಿಜನ್‌ಗೂ ಆಹಾಕಾರ ಶುರುವಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್