ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

Suvarna News   | Asianet News
Published : Mar 22, 2020, 11:40 AM IST

ಕೊರೋನಾ ವೈರಸ್ ವಿರುದ್ಧ ಸಮರ ಸಾರಿದ ನರೇಂದ್ರ ಮೋದಿ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಮೋದಿ| ಬೆಳಗಾವಿಯಲ್ಲಿ ಭರ್ಜರಿ ಬೆಂಬಲ| ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ| 

ಬೆಳಗಾವಿ[ಮಾ.22]: ಮಹಾಮಾರಿ ಕೊರೋನಾ ವೈರಸ್  ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. 

PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಪ್ರತಿದಿನ ಇಲ್ಲಿಂದ ಸಾವಿರಾರು ಸಂಖ್ಯೆಯಲ್ಲಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಇಂದು ಜನತಾ ಕರ್ಫ್ಯೂ ಹಿನ್ನೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಕಾರ್ಯಾಚರಣೆಗಿಳಿದಿಲ್ಲ. ಇನ್ನು ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೀಗಾಗಿ ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್