ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

Suvarna News   | Asianet News
Published : Mar 22, 2020, 11:40 AM IST

ಕೊರೋನಾ ವೈರಸ್ ವಿರುದ್ಧ ಸಮರ ಸಾರಿದ ನರೇಂದ್ರ ಮೋದಿ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಮೋದಿ| ಬೆಳಗಾವಿಯಲ್ಲಿ ಭರ್ಜರಿ ಬೆಂಬಲ| ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ| 

ಬೆಳಗಾವಿ[ಮಾ.22]: ಮಹಾಮಾರಿ ಕೊರೋನಾ ವೈರಸ್  ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. 

PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಪ್ರತಿದಿನ ಇಲ್ಲಿಂದ ಸಾವಿರಾರು ಸಂಖ್ಯೆಯಲ್ಲಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಇಂದು ಜನತಾ ಕರ್ಫ್ಯೂ ಹಿನ್ನೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಕಾರ್ಯಾಚರಣೆಗಿಳಿದಿಲ್ಲ. ಇನ್ನು ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೀಗಾಗಿ ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?