ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

Suvarna News   | Asianet News
Published : Mar 22, 2020, 11:40 AM IST

ಕೊರೋನಾ ವೈರಸ್ ವಿರುದ್ಧ ಸಮರ ಸಾರಿದ ನರೇಂದ್ರ ಮೋದಿ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಮೋದಿ| ಬೆಳಗಾವಿಯಲ್ಲಿ ಭರ್ಜರಿ ಬೆಂಬಲ| ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ| 

ಬೆಳಗಾವಿ[ಮಾ.22]: ಮಹಾಮಾರಿ ಕೊರೋನಾ ವೈರಸ್  ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. 

PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಪ್ರತಿದಿನ ಇಲ್ಲಿಂದ ಸಾವಿರಾರು ಸಂಖ್ಯೆಯಲ್ಲಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಇಂದು ಜನತಾ ಕರ್ಫ್ಯೂ ಹಿನ್ನೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಕಾರ್ಯಾಚರಣೆಗಿಳಿದಿಲ್ಲ. ಇನ್ನು ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೀಗಾಗಿ ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ