ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

Suvarna News   | Asianet News
Published : Mar 22, 2020, 11:40 AM IST

ಕೊರೋನಾ ವೈರಸ್ ವಿರುದ್ಧ ಸಮರ ಸಾರಿದ ನರೇಂದ್ರ ಮೋದಿ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಮೋದಿ| ಬೆಳಗಾವಿಯಲ್ಲಿ ಭರ್ಜರಿ ಬೆಂಬಲ| ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ| 

ಬೆಳಗಾವಿ[ಮಾ.22]: ಮಹಾಮಾರಿ ಕೊರೋನಾ ವೈರಸ್  ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. 

PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಪ್ರತಿದಿನ ಇಲ್ಲಿಂದ ಸಾವಿರಾರು ಸಂಖ್ಯೆಯಲ್ಲಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಇಂದು ಜನತಾ ಕರ್ಫ್ಯೂ ಹಿನ್ನೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಕಾರ್ಯಾಚರಣೆಗಿಳಿದಿಲ್ಲ. ಇನ್ನು ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೀಗಾಗಿ ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!