BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

Published : Jan 27, 2023, 02:54 PM ISTUpdated : Jan 27, 2023, 02:55 PM IST

ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. 

ಕೊಡಗು(ಜ.27):  ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ಗ್ರಾಮಾಡಳಿತದ ಅದೊಂದು ಬೇಜವಾಬ್ದಾರಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. .

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ. ರಸ್ತೆ ಬದಿಯಲ್ಲಿ ಕಸ ಸುರಿಯಬೇಡಿ, ಸುರಿದರೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎನ್ನುವ ನಿಯಮವನ್ನು ಪಂಚಾಯಿತಿ ಮಾಡಿದೆ. ಅಷ್ಟೇ ಅಲ್ಲ, ಇಲ್ಲಿ ಯಾರೂ ಕಸ ಸುರಿಯಬಾರದು ಎಂದು ಸಿಸಿ ಕ್ಯಾಮೆರಾಗಳನ್ನು ಪಂಚಾಯಿತಿ ಅಧಿಕಾರಿಗಳು ಅಳವಡಿಸಿದ್ದಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಪಂಚಾಯಿತಿಯೇ ರಸ್ತೆ ಬದಿಯಲ್ಲಿ ಲೋಡ್ ಗಟ್ಟಲೆ ಕಸ ಸುರಿಯುತ್ತಿದ್ದಾರಂತೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more