BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

Published : Jan 27, 2023, 02:54 PM ISTUpdated : Jan 27, 2023, 02:55 PM IST

ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. 

ಕೊಡಗು(ಜ.27):  ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ಗ್ರಾಮಾಡಳಿತದ ಅದೊಂದು ಬೇಜವಾಬ್ದಾರಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. .

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ. ರಸ್ತೆ ಬದಿಯಲ್ಲಿ ಕಸ ಸುರಿಯಬೇಡಿ, ಸುರಿದರೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎನ್ನುವ ನಿಯಮವನ್ನು ಪಂಚಾಯಿತಿ ಮಾಡಿದೆ. ಅಷ್ಟೇ ಅಲ್ಲ, ಇಲ್ಲಿ ಯಾರೂ ಕಸ ಸುರಿಯಬಾರದು ಎಂದು ಸಿಸಿ ಕ್ಯಾಮೆರಾಗಳನ್ನು ಪಂಚಾಯಿತಿ ಅಧಿಕಾರಿಗಳು ಅಳವಡಿಸಿದ್ದಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಪಂಚಾಯಿತಿಯೇ ರಸ್ತೆ ಬದಿಯಲ್ಲಿ ಲೋಡ್ ಗಟ್ಟಲೆ ಕಸ ಸುರಿಯುತ್ತಿದ್ದಾರಂತೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more