BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

Published : Jan 27, 2023, 02:54 PM ISTUpdated : Jan 27, 2023, 02:55 PM IST

ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. 

ಕೊಡಗು(ಜ.27):  ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ಗ್ರಾಮಾಡಳಿತದ ಅದೊಂದು ಬೇಜವಾಬ್ದಾರಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. .

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ. ರಸ್ತೆ ಬದಿಯಲ್ಲಿ ಕಸ ಸುರಿಯಬೇಡಿ, ಸುರಿದರೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎನ್ನುವ ನಿಯಮವನ್ನು ಪಂಚಾಯಿತಿ ಮಾಡಿದೆ. ಅಷ್ಟೇ ಅಲ್ಲ, ಇಲ್ಲಿ ಯಾರೂ ಕಸ ಸುರಿಯಬಾರದು ಎಂದು ಸಿಸಿ ಕ್ಯಾಮೆರಾಗಳನ್ನು ಪಂಚಾಯಿತಿ ಅಧಿಕಾರಿಗಳು ಅಳವಡಿಸಿದ್ದಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಪಂಚಾಯಿತಿಯೇ ರಸ್ತೆ ಬದಿಯಲ್ಲಿ ಲೋಡ್ ಗಟ್ಟಲೆ ಕಸ ಸುರಿಯುತ್ತಿದ್ದಾರಂತೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more