BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

Published : Jan 27, 2023, 02:54 PM ISTUpdated : Jan 27, 2023, 02:55 PM IST

ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. 

ಕೊಡಗು(ಜ.27):  ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ಗ್ರಾಮಾಡಳಿತದ ಅದೊಂದು ಬೇಜವಾಬ್ದಾರಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. .

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ. ರಸ್ತೆ ಬದಿಯಲ್ಲಿ ಕಸ ಸುರಿಯಬೇಡಿ, ಸುರಿದರೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎನ್ನುವ ನಿಯಮವನ್ನು ಪಂಚಾಯಿತಿ ಮಾಡಿದೆ. ಅಷ್ಟೇ ಅಲ್ಲ, ಇಲ್ಲಿ ಯಾರೂ ಕಸ ಸುರಿಯಬಾರದು ಎಂದು ಸಿಸಿ ಕ್ಯಾಮೆರಾಗಳನ್ನು ಪಂಚಾಯಿತಿ ಅಧಿಕಾರಿಗಳು ಅಳವಡಿಸಿದ್ದಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಪಂಚಾಯಿತಿಯೇ ರಸ್ತೆ ಬದಿಯಲ್ಲಿ ಲೋಡ್ ಗಟ್ಟಲೆ ಕಸ ಸುರಿಯುತ್ತಿದ್ದಾರಂತೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more