BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

BIG 3: ಇಲ್ಲಿ ಎಲ್ಲಿ ನೋಡಿದ್ರೂ ಕಸ.. ಕಸ.. ಕಸ..! ವಾಸನೆ ತಾಳಲಾರದೇ ಸ್ಥಳಿಯರೆಲ್ಲಾ ನಿತ್ಯ ಆಕ್ರೋಶ!

Published : Jan 27, 2023, 02:54 PM ISTUpdated : Jan 27, 2023, 02:55 PM IST

ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. 

ಕೊಡಗು(ಜ.27):  ಕೊಡಗು ಜಿಲ್ಲೆ ಎಂದರೆ ತನ್ನ ಪ್ರಕೃತಿ ಸೌಂದರ್ಯದಿಂದ ದೇಶ, ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸದಾ ಸೆಳೆಯುತ್ತದೆ. ಆದ್ರೆ ಇಲ್ಲಿ ಇದೀಗ ಎದುರಾಗಿರುವ ಸಮಸ್ಯೆ ಇಡೀ ಕೊಡಗು ಜಿಲ್ಲಾಡಳಿತವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ಗ್ರಾಮಾಡಳಿತದ ಅದೊಂದು ಬೇಜವಾಬ್ದಾರಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. .

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ. ರಸ್ತೆ ಬದಿಯಲ್ಲಿ ಕಸ ಸುರಿಯಬೇಡಿ, ಸುರಿದರೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎನ್ನುವ ನಿಯಮವನ್ನು ಪಂಚಾಯಿತಿ ಮಾಡಿದೆ. ಅಷ್ಟೇ ಅಲ್ಲ, ಇಲ್ಲಿ ಯಾರೂ ಕಸ ಸುರಿಯಬಾರದು ಎಂದು ಸಿಸಿ ಕ್ಯಾಮೆರಾಗಳನ್ನು ಪಂಚಾಯಿತಿ ಅಧಿಕಾರಿಗಳು ಅಳವಡಿಸಿದ್ದಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಪಂಚಾಯಿತಿಯೇ ರಸ್ತೆ ಬದಿಯಲ್ಲಿ ಲೋಡ್ ಗಟ್ಟಲೆ ಕಸ ಸುರಿಯುತ್ತಿದ್ದಾರಂತೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more