BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more