BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more