BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more