BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more