BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more