BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more