BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more