BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

BIG 3: ನೀರು ತರಲು ಕೆಲಸ ಬಿಡ್ಬೇಕು, ಮಕ್ಕಳು ಶಾಲೆಗೆ ಲೇಟಾಗಿ ಹೋಗ್ಬೇಕು!

Published : Nov 29, 2022, 10:03 PM IST

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ  ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. 

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕುಡಕಿ ಗ್ರಾಮದಲ್ಲಿ. ಇಲ್ಲಿನ ಜನರ ನೀರಿನ ಬವಣೆ ಇದು. ಹಾಗಂತ, ಗ್ರಾಮದಲ್ಲಿ ನೀರಿಲ್ಲ ಅಂತಲ್ಲ. ನೀರಿದೆ. ಆದ್ರೆ ಅದು ಕುಡಿಯಲು ಯೋಗ್ಯವಿಲ್ಲ. ಇನ್ನು ಗ್ರಾಮದಿಂದ ಒಂದು ಕಿಲೋ ಮೀಟರ್ ದೂರದಲ್ಲಿನ ಹಳ್ಳದಲ್ಲಿ ತೋಡಲಾದ ಬೋರವೆಲ್ನಲ್ಲಿ ಕುಡಿಯಲು ಯೋಗ್ಯವಾದ ನೀರಿದೆ. ಆ ಒಂದೇ ಒಂದು ಬೋರವೆಲ್ ಜನರ ನೀರಿನ ದಾಹ ತಣಿಸಬೇಕು. ಈ ಗ್ರಾಮದ ಜನರಲ್ಲಿ ಬಹುತೇಕರು ಕೂಲಿಗಾಗಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಾರೆ. ಇನ್ನೂ ಊರಲ್ಲಿ ಉಳಿಯು ವುದು ವಯೋವೃದ್ದ ತಂದೆ ತಾಯಿಗಳು,ಶಾಲೆಗೆ ಹೋಗುವ ಮಕ್ಕಳು, ಊರಲ್ಲಿ ಉಳಿದವರ ನೀರಿನ ಬವಣೆ ಹೇಳ ತೀರದು. ಒಂದು ಕಿಲೋ ಮೀಟರ್ ವರೆಗೆ ಪೈಪ್ ಲೈನ್ ಸೌಲಭ್ಯ ಕಲ್ಪಿಸಿ ಮನೆ ಮನೆಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ರೆ ಜನರ ತಂದರೆ ನೀಗುತ್ತೆ. ಇಲ್ಲ ಅಲ್ಲಲ್ಲಿ ಸಣ್ಣ ಸಣ್ಣ ವಾಟರ್ ಟ್ಯಾಂಕ್ ನಿರ್ಮಿಸಿದರೂ ಆಯಾ ಕೇರಿಯ ಜನ ಅಲ್ಲಲ್ಲೇ ನೀರು ಪಡೆಯಬಹುದು. ಈ ಸಣ್ಣ ಕೆಲಸ ಕೂಡ ಮಾಡೋಕೆ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಇನ್ನೂ ಆಗಿಲ್ಲ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲಾದ್ರೂ ಇಲ್ಲಿನ ಅಧಿಕಾರಿಗಳು ಈ ಕುಡಿಯೋ ನೀರಿನ ಸಮಸ್ಯೆ ಬಗೆ ಹರಿಸ್ತಾರ ನೋಡೋಣ.. ಇಲ್ಲದಿದ್ರೆ ಬಿಗ್3 ಬುಲೆಟ್ ಹಾರೋದು ಪಕ್ಕಾ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more