Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Published : Jan 23, 2022, 03:56 PM ISTUpdated : Jan 23, 2022, 04:35 PM IST

 ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. 

ಚಿಕ್ಕಮಗಳೂರು (ಜ. 23): ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. ಹಸುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರವೂ ಇಲ್ಲ, ಇತ್ತ ಜಾನುವಾರುಗಳು ಇಲ್ಲ ಎಂಬಂತಾಗಿದೆ. ಅರಣ್ಯಾಧಿಕಾರಿಗಳನ್ನು ಕೇಳಿದರೆ ಸಬೂಬು ಹೇಳುತ್ತಾರೆಯೇ ವಿನಃ ಯಾವುದೇ ಕ್ರಮ ಕೈಗೊಂಡಿಲ್ಲ. 

ಇನ್ನು ಕಾಫಿ ಕಟಾವಿಗೆ, ರೈತಾಪಿ ಕೆಲಸಗಳಿಗೆ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ. ಮಾಲಿಕರು ಕೂಡಾ ಎಸ್ಟೇಟ್ ಕಡೆ ಹೋಗಲು ಭಯಪಡುತ್ತಿದ್ದಾರೆ. ಈ ಹುಲಿಯನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more