Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Published : Jan 23, 2022, 03:56 PM ISTUpdated : Jan 23, 2022, 04:35 PM IST

 ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. 

ಚಿಕ್ಕಮಗಳೂರು (ಜ. 23): ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. ಹಸುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರವೂ ಇಲ್ಲ, ಇತ್ತ ಜಾನುವಾರುಗಳು ಇಲ್ಲ ಎಂಬಂತಾಗಿದೆ. ಅರಣ್ಯಾಧಿಕಾರಿಗಳನ್ನು ಕೇಳಿದರೆ ಸಬೂಬು ಹೇಳುತ್ತಾರೆಯೇ ವಿನಃ ಯಾವುದೇ ಕ್ರಮ ಕೈಗೊಂಡಿಲ್ಲ. 

ಇನ್ನು ಕಾಫಿ ಕಟಾವಿಗೆ, ರೈತಾಪಿ ಕೆಲಸಗಳಿಗೆ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ. ಮಾಲಿಕರು ಕೂಡಾ ಎಸ್ಟೇಟ್ ಕಡೆ ಹೋಗಲು ಭಯಪಡುತ್ತಿದ್ದಾರೆ. ಈ ಹುಲಿಯನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more