ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Suvarna News   | Asianet News
Published : Oct 24, 2021, 03:04 PM ISTUpdated : Oct 24, 2021, 03:18 PM IST

- ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್ 

- ಭಾಗಶಃ ಯಶಸ್ವಿ, ಅಂಗಡಿ - ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಸ್ಥರಿಂದ ಬೆಂಬಲ

- ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತ

 

ಚಿಕ್ಕಮಗಳೂರು (ಅ. 24): ನಮಗೆ ನಿಮ್ಮ ಹಣ ಬೇಡ, ನಿಮ್ಮ ರೆಕಮಂಡೇಷನ್ ಬೇಡ. ನಮಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸಿಕೊಡಿ ಅನ್ನೋದು ಶೃಂಗೇರಿ (Sringeri) ಜನರ ದಶಕದ ಬೇಡಿಕೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ನೋಡೋಣ, ಮಾಡೋಣ ಎನ್ನುತ್ತಲೇ ಸಮಯ ದೂಡುತ್ತಿದ್ದರು. ಇದರಿಂದ ಬೇಸತ್ತ ಜನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.  ಶೃಂಗೇರಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಪಟ್ಟಣವೇ ಸಂಪೂರ್ಣ ಸ್ಥಬ್ಧವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರು, ವರ್ತಕರು, ಬ್ಯಾಂಕ್ ನೌಕರರು, ಆಟೋ-ಬಸ್ ಚಾಲಕರು ಮುಖ್ಯವಾಗಿ ಶೃಂಗೇರಿಯ ನಾಗರೀಕರು ಬಂದ್‌ಗೆ (Protest) ಸಂಪೂರ್ಣ ಬೆಂಬಲ ನೀಡಿದರು. ಇದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಸುಸಜ್ಜಿತ 100 ಬೆಡ್ ಸರ್ಕಾರಿ ಆಸ್ಪತ್ರೆ ಹೋರಾಟಕ್ಕೆ ರೆಕ್ಕೆ ಪುಕ್ಕ ಬಂದಂತಾಗಿದೆ. ಒಟ್ಟಿನಲ್ಲಿ ಸರ್ಕಾರವೇ ಮಾಡಬೇಕಾದ ಕರ್ತವ್ಯವನ್ನ ಜನಸಾಮಾನ್ಯರೇ ಹೋರಾಟ ಮಾಡಿ ಕೇಳಿದ್ದಾಗಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!