ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Suvarna News   | Asianet News
Published : Oct 24, 2021, 03:04 PM ISTUpdated : Oct 24, 2021, 03:18 PM IST

- ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್ 

- ಭಾಗಶಃ ಯಶಸ್ವಿ, ಅಂಗಡಿ - ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಸ್ಥರಿಂದ ಬೆಂಬಲ

- ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತ

 

ಚಿಕ್ಕಮಗಳೂರು (ಅ. 24): ನಮಗೆ ನಿಮ್ಮ ಹಣ ಬೇಡ, ನಿಮ್ಮ ರೆಕಮಂಡೇಷನ್ ಬೇಡ. ನಮಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸಿಕೊಡಿ ಅನ್ನೋದು ಶೃಂಗೇರಿ (Sringeri) ಜನರ ದಶಕದ ಬೇಡಿಕೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ನೋಡೋಣ, ಮಾಡೋಣ ಎನ್ನುತ್ತಲೇ ಸಮಯ ದೂಡುತ್ತಿದ್ದರು. ಇದರಿಂದ ಬೇಸತ್ತ ಜನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.  ಶೃಂಗೇರಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಪಟ್ಟಣವೇ ಸಂಪೂರ್ಣ ಸ್ಥಬ್ಧವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರು, ವರ್ತಕರು, ಬ್ಯಾಂಕ್ ನೌಕರರು, ಆಟೋ-ಬಸ್ ಚಾಲಕರು ಮುಖ್ಯವಾಗಿ ಶೃಂಗೇರಿಯ ನಾಗರೀಕರು ಬಂದ್‌ಗೆ (Protest) ಸಂಪೂರ್ಣ ಬೆಂಬಲ ನೀಡಿದರು. ಇದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಸುಸಜ್ಜಿತ 100 ಬೆಡ್ ಸರ್ಕಾರಿ ಆಸ್ಪತ್ರೆ ಹೋರಾಟಕ್ಕೆ ರೆಕ್ಕೆ ಪುಕ್ಕ ಬಂದಂತಾಗಿದೆ. ಒಟ್ಟಿನಲ್ಲಿ ಸರ್ಕಾರವೇ ಮಾಡಬೇಕಾದ ಕರ್ತವ್ಯವನ್ನ ಜನಸಾಮಾನ್ಯರೇ ಹೋರಾಟ ಮಾಡಿ ಕೇಳಿದ್ದಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!