ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Suvarna News   | Asianet News
Published : Oct 24, 2021, 03:04 PM ISTUpdated : Oct 24, 2021, 03:18 PM IST

- ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್ 

- ಭಾಗಶಃ ಯಶಸ್ವಿ, ಅಂಗಡಿ - ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಸ್ಥರಿಂದ ಬೆಂಬಲ

- ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತ

 

ಚಿಕ್ಕಮಗಳೂರು (ಅ. 24): ನಮಗೆ ನಿಮ್ಮ ಹಣ ಬೇಡ, ನಿಮ್ಮ ರೆಕಮಂಡೇಷನ್ ಬೇಡ. ನಮಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸಿಕೊಡಿ ಅನ್ನೋದು ಶೃಂಗೇರಿ (Sringeri) ಜನರ ದಶಕದ ಬೇಡಿಕೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ನೋಡೋಣ, ಮಾಡೋಣ ಎನ್ನುತ್ತಲೇ ಸಮಯ ದೂಡುತ್ತಿದ್ದರು. ಇದರಿಂದ ಬೇಸತ್ತ ಜನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.  ಶೃಂಗೇರಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಪಟ್ಟಣವೇ ಸಂಪೂರ್ಣ ಸ್ಥಬ್ಧವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರು, ವರ್ತಕರು, ಬ್ಯಾಂಕ್ ನೌಕರರು, ಆಟೋ-ಬಸ್ ಚಾಲಕರು ಮುಖ್ಯವಾಗಿ ಶೃಂಗೇರಿಯ ನಾಗರೀಕರು ಬಂದ್‌ಗೆ (Protest) ಸಂಪೂರ್ಣ ಬೆಂಬಲ ನೀಡಿದರು. ಇದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಸುಸಜ್ಜಿತ 100 ಬೆಡ್ ಸರ್ಕಾರಿ ಆಸ್ಪತ್ರೆ ಹೋರಾಟಕ್ಕೆ ರೆಕ್ಕೆ ಪುಕ್ಕ ಬಂದಂತಾಗಿದೆ. ಒಟ್ಟಿನಲ್ಲಿ ಸರ್ಕಾರವೇ ಮಾಡಬೇಕಾದ ಕರ್ತವ್ಯವನ್ನ ಜನಸಾಮಾನ್ಯರೇ ಹೋರಾಟ ಮಾಡಿ ಕೇಳಿದ್ದಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!