ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Suvarna News   | Asianet News
Published : Oct 24, 2021, 03:04 PM ISTUpdated : Oct 24, 2021, 03:18 PM IST

- ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್ 

- ಭಾಗಶಃ ಯಶಸ್ವಿ, ಅಂಗಡಿ - ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಸ್ಥರಿಂದ ಬೆಂಬಲ

- ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತ

 

ಚಿಕ್ಕಮಗಳೂರು (ಅ. 24): ನಮಗೆ ನಿಮ್ಮ ಹಣ ಬೇಡ, ನಿಮ್ಮ ರೆಕಮಂಡೇಷನ್ ಬೇಡ. ನಮಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸಿಕೊಡಿ ಅನ್ನೋದು ಶೃಂಗೇರಿ (Sringeri) ಜನರ ದಶಕದ ಬೇಡಿಕೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ನೋಡೋಣ, ಮಾಡೋಣ ಎನ್ನುತ್ತಲೇ ಸಮಯ ದೂಡುತ್ತಿದ್ದರು. ಇದರಿಂದ ಬೇಸತ್ತ ಜನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.  ಶೃಂಗೇರಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಪಟ್ಟಣವೇ ಸಂಪೂರ್ಣ ಸ್ಥಬ್ಧವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರು, ವರ್ತಕರು, ಬ್ಯಾಂಕ್ ನೌಕರರು, ಆಟೋ-ಬಸ್ ಚಾಲಕರು ಮುಖ್ಯವಾಗಿ ಶೃಂಗೇರಿಯ ನಾಗರೀಕರು ಬಂದ್‌ಗೆ (Protest) ಸಂಪೂರ್ಣ ಬೆಂಬಲ ನೀಡಿದರು. ಇದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಸುಸಜ್ಜಿತ 100 ಬೆಡ್ ಸರ್ಕಾರಿ ಆಸ್ಪತ್ರೆ ಹೋರಾಟಕ್ಕೆ ರೆಕ್ಕೆ ಪುಕ್ಕ ಬಂದಂತಾಗಿದೆ. ಒಟ್ಟಿನಲ್ಲಿ ಸರ್ಕಾರವೇ ಮಾಡಬೇಕಾದ ಕರ್ತವ್ಯವನ್ನ ಜನಸಾಮಾನ್ಯರೇ ಹೋರಾಟ ಮಾಡಿ ಕೇಳಿದ್ದಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!