ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

Suvarna News   | Asianet News
Published : Apr 12, 2020, 02:45 PM IST

ಶೌಚಾಲಯಕ್ಕೂ ಜನರು ಪರದಾಟ| ಗದಗ ನಗರದ ರಂಗನವಾಡಿಯಲ್ಲಿ ನಡೆದ ಘಟನೆ|ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌|

ಗದಗ(ಏ.12): ಶೌಚಾಲಯಕ್ಕೂ ಜನರು ಪರದಾಡುತ್ತಿರುವ ಘಟನೆ ನಗರದ ರಂಗನವಾಡಿಯಲ್ಲಿ ನಡೆದಿದೆ. ಸ್ಥಳೀಯರು ಕೈಯಲ್ಲಿ ಚೊಂಬು ಹಿಡಿದು ನಗರಸಭೆ ಅಧಿಕಾರಿಗಳ ಬೇಜವ್ದಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌ ಅಗಿದೆ. 

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಹೀಗಾಗಿ ಸ್ಥಳೀಯರು ಶೌಚಾಲಯಕ್ಕೆ ಹೋಗಲು ಪರದಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೀಗಾಗಿ ರೊಚ್ಚಿಗೆದ್ದ ಜನರು ನಗರಸಭೆ ವಿರುದ್ಧ ಧರಣಿ ನಡೆಸಿದ್ದಾರೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!