ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

Suvarna News   | Asianet News
Published : Apr 12, 2020, 02:45 PM IST

ಶೌಚಾಲಯಕ್ಕೂ ಜನರು ಪರದಾಟ| ಗದಗ ನಗರದ ರಂಗನವಾಡಿಯಲ್ಲಿ ನಡೆದ ಘಟನೆ|ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌|

ಗದಗ(ಏ.12): ಶೌಚಾಲಯಕ್ಕೂ ಜನರು ಪರದಾಡುತ್ತಿರುವ ಘಟನೆ ನಗರದ ರಂಗನವಾಡಿಯಲ್ಲಿ ನಡೆದಿದೆ. ಸ್ಥಳೀಯರು ಕೈಯಲ್ಲಿ ಚೊಂಬು ಹಿಡಿದು ನಗರಸಭೆ ಅಧಿಕಾರಿಗಳ ಬೇಜವ್ದಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌ ಅಗಿದೆ. 

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಹೀಗಾಗಿ ಸ್ಥಳೀಯರು ಶೌಚಾಲಯಕ್ಕೆ ಹೋಗಲು ಪರದಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೀಗಾಗಿ ರೊಚ್ಚಿಗೆದ್ದ ಜನರು ನಗರಸಭೆ ವಿರುದ್ಧ ಧರಣಿ ನಡೆಸಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ