ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

Suvarna News   | Asianet News
Published : Apr 12, 2020, 02:45 PM IST

ಶೌಚಾಲಯಕ್ಕೂ ಜನರು ಪರದಾಟ| ಗದಗ ನಗರದ ರಂಗನವಾಡಿಯಲ್ಲಿ ನಡೆದ ಘಟನೆ|ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌|

ಗದಗ(ಏ.12): ಶೌಚಾಲಯಕ್ಕೂ ಜನರು ಪರದಾಡುತ್ತಿರುವ ಘಟನೆ ನಗರದ ರಂಗನವಾಡಿಯಲ್ಲಿ ನಡೆದಿದೆ. ಸ್ಥಳೀಯರು ಕೈಯಲ್ಲಿ ಚೊಂಬು ಹಿಡಿದು ನಗರಸಭೆ ಅಧಿಕಾರಿಗಳ ಬೇಜವ್ದಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌ ಅಗಿದೆ. 

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಹೀಗಾಗಿ ಸ್ಥಳೀಯರು ಶೌಚಾಲಯಕ್ಕೆ ಹೋಗಲು ಪರದಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೀಗಾಗಿ ರೊಚ್ಚಿಗೆದ್ದ ಜನರು ನಗರಸಭೆ ವಿರುದ್ಧ ಧರಣಿ ನಡೆಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!