ಚಿಕ್ಕಮಗಳೂರು; ಅಣ್ಣಾಮಲೈ ಜತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

Jan 1, 2021, 8:51 PM IST

ಚಿಕ್ಕಮಗಳೂರು(ಜ. 01) ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿ ತಿಂಗಳುಗಳು ಕಳೆದಿವೆ.  ಚಿಕ್ಕಮಗಳೂರಿನಲ್ಲಿ ಎಸ್‌ಪಿಯಾಗಿ ಕೆಲಸ ಮಾಡಿದ್ದ ಅಣ್ಣಾಮಲೈ ಉತ್ತಮ ಹೆಸರು ಸಂಪಾದನೆ ಮಾಡಿದ್ದರು.

ಕೊನೆಗೂ ರಾಜೀನಾಮೆ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಅಣ್ಣಾಮಲೈ

ಕಾರ್ಯಕ್ರಮವೊಂದಕ್ಕೆ ಚಿಕ್ಕಮಗಳೂರಿಗೆ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.