ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more