ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more