ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more