ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more