ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more