ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

ಶ್ರೀರಾಮುಲು ಕಾರ್ಯಕ್ರಮದಲ್ಲಿ ನೂಕುನುಗ್ಗಲು: ನೆಲಕ್ಕೆ ಬಿದ್ದ ಮಾಂಸದ ತುಂಡಿಗಾಗಿ ಮುಗಿಬಿದ್ದ ಜನ..!

Published : Nov 17, 2022, 09:43 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಬಾಡೂಟ ಆಯೋಜಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ(ನ.17): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ಮೊಳಕಾಲ್ಮೂರು ಬಿಜೆಪಿ ಶಾಸಕ ಹಾಗೂ ಸಚಿವ ಶ್ರೀರಾಮುಲು ಅವರು ಬಾಡೂಟ ಆಯೋಜಿಸಿದ್ದರು. ತಾಲ್ಲೂಕಿನ ಗೌರಸಂದ್ರ, ನುಂಕಿಮಲೆ ಬೆಟ್ಟದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಸಚಿವರೊಂದಿಗೆ ಔತಣಕೂಟ ಹೆಸರಿನಲ್ಲಿ ಬಾಡೂಟ ಆಯೋಜಿಸಲಾಗಿತ್ತು. ಔತಣಕೂಟಕ್ಕೂ ಮೊದಲು ಮಾತನಾಡಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನನಗೆ ಸಿಎಂ ಆಗುವ ಸಾಮರ್ಥವಿದೆ ಎಂದು ಹೇಳಿಕೊಂಡಿದ್ದಾರೆ. ತಮ್ಮ ಭಾಷಣದಲ್ಲಿ ಸಚಿವ ಶ್ರೀರಾಮುಲು 'ಬೇಡರ ಕಣ್ಣಪ್ಪ' ಕಥೆ ಹೇಳಿದ್ದಾರೆ. ಕಳೆದ ವಾರದಲ್ಲಿ ಶ್ರೀರಾಮುಲು ಎರಡು ಕಡೆ ಬಾಡೂಟ ವ್ಯವಸ್ಥೆ ಮಾಡಿದ್ದಾರೆ. ಬಾಡೂಟ ವೇಳೆ ಮಾಂಸದ ಸಾರು ನೆಲಕ್ಕೆ‌ ಚೆಲ್ಲಿದೆ. ನೆಲಕ್ಕೆ‌ ಬಿದ್ದ ಮಾಂಸದ ತುಂಡುಗಳನ್ನ ಜನರು ಆಯ್ದುಕೊಂಡು ಹೋಗಿದ್ದಾರೆ. ಜನರು ನೆಲಕ್ಕೆ‌ಬಿದ್ದ ಮಾಂಸದ ತುಂಡು ಒಯ್ದಿರುವ ವಿಡಿಯೋ ವೈರಲ್ ಆಗಿದೆ. 

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more