ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

Suvarna News   | Asianet News
Published : Aug 20, 2021, 10:17 AM ISTUpdated : Aug 20, 2021, 10:18 AM IST

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

ಬೆಂಗಳೂರು (ಆ.20): ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

2 ಡೋಸ್‌ ಲಸಿಕೆ ಪಡೆದ 87 ಸಾವಿರ ಜನರಿಗೆ ಕೊರೋನಾ

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!