ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

Published : Aug 20, 2021, 10:17 AM ISTUpdated : Aug 20, 2021, 10:18 AM IST

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

ಬೆಂಗಳೂರು (ಆ.20): ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

2 ಡೋಸ್‌ ಲಸಿಕೆ ಪಡೆದ 87 ಸಾವಿರ ಜನರಿಗೆ ಕೊರೋನಾ

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!