ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

Suvarna News   | Asianet News
Published : Aug 20, 2021, 10:17 AM ISTUpdated : Aug 20, 2021, 10:18 AM IST

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

ಬೆಂಗಳೂರು (ಆ.20): ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

2 ಡೋಸ್‌ ಲಸಿಕೆ ಪಡೆದ 87 ಸಾವಿರ ಜನರಿಗೆ ಕೊರೋನಾ

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?